ಸ್ಥಳೀಯ ಸುದ್ದಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಧಾರವಾಡದಲ್ಲಿ ಪ್ರಚಾರ

ಧಾರವಾಡ

ಧಾರವಾಡ ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಬಿಜೆಪಿ ಅಭ್ಯರ್ಥಿ ಶಾಸಕ ಅರವಿಂದ ಬೆಲ್ಲದ ಪರವಾಗಿ ಮತಯಾಚನೆ‌‌ ಮಾಡಿದ್ರು.

ಧಾರವಾಡದ ಜೆಎಸ್ ಎಸ್ ಆವರಣದಲ್ಲಿನ ಸನ್ನಿಧಿ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಹು-ಧಾ ಪಶ್ಚಿಮ ಕ್ಷೇತ್ರದ ಮಹಿಳಾ ಸಮಾವೇಶದಲ್ಲಿ
ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಿದ್ದರು.

ಶಾಸಕ ಅರವಿಂದ ಬೆಲ್ಲದ, ಮಹಾನಗರ ಜಿಲ್ಲಾ ಅಧ್ಯಕ್ಷ ಸಂಜಯ ಕಪಟಕರ ಇತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button