ಹುಬ್ಬಳ್ಳಿ

ಸಲೀಂ ಅಹ್ಮದ ಪರ ಅಲ್ತಾಫ ಕಿತ್ತೂರು ಪ್ರಚಾರ

ಹಾವೇರಿ/ ಹುಬ್ಬಳ್ಳಿ

ವಿಧಾನ ಪರಿಷತ್ ಚುನಾವಣೆ ಯ ಪ್ರಚಾರದ ಹಿನ್ನೆಲೆಯಲ್ಲಿ KPCC ಅಬ್ಸರ್ವರ್ ಜವಾಬ್ದಾರಿ ನಿಭಾಯಿಸುತ್ತಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಅಲ್ತಾಪ್ ಕಿತ್ತೂರ ಇಂದು ಶಿಗ್ಗಾಂವಿ ತಾಲ್ಲೂಕಿನ ತಡಸ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಹಿರೆ ಮಣಕಟ್ಟಿ ಗ್ರಾಮ ಸೇರಿದಂತೆ ವಿವಿಧ ಹಳ್ಳಿಗಳಿಗೆ ತೆರಳಿ ಪರಿಷತ್ ಚುನಾವಣೆಯ ಅಭ್ಯರ್ಥಿ ಸಲಿಂ ಅಹ್ಮದ್ ಪರವಾಗಿ ಮತಯಾಚಿಸಿದರು.ಇ ಸಂಧರ್ಭದಲ್ಲಿ ಚೆನ್ನಪ್ಪ ಹುಲ್ಸೋಗಿ, ಇಸ್ಮಾಯಿಲ್ ಬಾಗವಾನ, ಸೆರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಹುಬ್ಬಳ್ಳಿ

ಪರಿಷತ್ ಚುನಾವಣೆ ಪ್ರಚಾರಾರ್ಥ ವಾಗಿ ಹುಬ್ಬಳ್ಳಿಗೆ ಆಗಮಿಸಿದ ವಿರೋಧ ಪಕ್ಷದ ನಾಯಕ ಸಿಧ್ದರಾಮಯ್ಯ ಅವರನ್ನು ಬರಮಾಡಿ ಕೊಂಡ ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಕಾಂಗ್ರೇಸ್ ಮುಖಂಡ ಗಿರೀಶ್ ಗದಿಗೆಪ್ಪಗೌಡರ್ ಹೂಗುಚ್ಚ ನೀಡಿ ಸ್ವಾಗತಿಸಿದರು.

Related Articles

Leave a Reply

Your email address will not be published. Required fields are marked *

Back to top button