BREAKING NEWSDHARWADHubballiKMC HOSPITALLife StyleMANGALURUPolitical newsTWINCITYVINAYKULKARNI

ಸಚಿವರಿಂದ ಡೆಂಗ್ಯೂ ಜ್ವರಕ್ಕೆ ವಿಭಿನ್ನ ಜನಜಾಗೃತಿ!

Dakhani

POWER CITYNEWS: HUBLI

ಆಟೋಗಳ ಮೂಲಕ ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಚಾಲನೆ

ಹುಬ್ಬಳ್ಳಿ ಜು.13: ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆವರಣದಲ್ಲಿ ಎಲ್ಲಾ ವಾರ್ಡ್‌‌ಗಳಲ್ಲಿ 50 ಆಟೋಗಳ ಮೂಲಕ ಡೆಂಗ್ಯೂ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಪಾಲಿಕೆಯ ಮಹಾಪೌರರಾದ ರಾಮಣ್ಣ ಬಡಿಗೇರ್, ಉಪಮಹಾಪೌರರಾದ ದುರ್ಗಮ್ಮ ಬಿಜವಾಡ, ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ಪಾಲಿಕೆಯ ಸದಸ್ಯರು, ಅಧಿಕಾರಿಗಳು, ಪೌರ ಕಾರ್ಮಿಕರು ಸೇರಿದಂತೆ ಇತರರು ಭಾಗವಹಿಸಿದ್ದರು.


Related Articles

Leave a Reply

Your email address will not be published. Required fields are marked *